nikhil kumaraswamy
Nikhil Kumaraswamy: ನಿಖಿಲ್ ಕುಮಾರಸ್ವಾಮಿಗೆ ಗೆಲುವಿನ ಅಗ್ನಿಪರೀಕ್ಷೆ ಆರಂಭ!
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮಗ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಉಪಚುನಾವಣೆಯ ಅಖಾಡ ಮಾಡು ಇಲ್ಲವೆ ಮಡಿ ಹೋರಾಟವಾಗಿದೆ. ಯಾಕಂದ್ರೆ ನಿಖಿಲ್ ಕುಮಾರಸ್ವಾಮಿಗೆ ಸಾಲು ಸಾಲು ಸೋಲುಗಳು ಎದುರಾಗಿದ್ದವು. ಈ ಸೋಲುಗಳಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರು ಸಾಕಷ್ಟು ನೋವಿನಲ್ಲಿ ಪರದಾಡಿದ್ದರು. ಹೀಗಿದ್ದಾಗಲೇ ಚನ್ನಪಟ್ಟಣ ಉಪಚುನಾವಣೆ ಎದುರಾಗಿದೆ!